ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ಕುಮಾರ್ ಅವರು, ‘ಆನೆ ದಾಳಿಯಿಂದಲೇ ವ್ಯಕ್ತಿ ಮೃತಪಟ್ಟಿದ್ದಾರೆ. ಆದರೆ, ಜಮೀನಿನಲ್ಲಿ ಅಥವಾ ಕಾಡಿನಲ್ಲಿ ದಾಳಿ ಮಾಡಿದೆಯೇ ಎಂಬುದು ಗೊತ್ತಾಗಿಲ್ಲ. ಆರ್ಎಫ್ಒ ಅವರ ವರದಿ ಬಂದ ನಂತರ ತಿಳಿಯಲಿದೆ’ ಎಂದು ಹೇಳಿದರು.