<p>ಬೆಳಕವಾಡಿ: ಗ್ರಾಮದ ಕೊಳ್ಳೇಗಾಲ ಮುಖ್ಯರಸ್ತೆ ದೊಡ್ಡ ಗುಂಡಿಗಳಿಂದ ಕೂಡಿದ್ದು, ಜನರ ಓಡಾಟಕ್ಕೆ, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ ಜನರು ರಸ್ತೆ ಧೂಳಿನ ಸಮಸ್ಯೆಯಿಂದ ಬಳಲುತ್ತಿದ್ದು, ಅಧಿಕಾರಿಗಳು ಸ್ಪಂದಿಸದ ಕಾರಣ ಜನರೇ ರಸ್ತೆಯ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಸಿದರು.</p>.<p>ಮುಖ್ಯ ರಸ್ತೆಯ ಡಾಂಬರ್ ಜಲ್ಲಿ ಕಲ್ಲು ಕಿತ್ತು ಹೋಗಿದ್ದು, ಜನರ ಓಡಾಟಕ್ಕೆ, ವಾಹನಗಳು ಸಂಚರಿಸಿದರೆ ರಸ್ತೆ ಬದಿಯ ಅಂಗಡಿ ವ್ಯಾಪಾರಿಗಳಿಗೆ ದೂಳಿನ ಲೇಪನ ಆಗಿ, ಆರೋಗ್ಯ ಹದಗೆಡುವ ಭೀತಿಯಲ್ಲಿ ಬದುಕುವಂತಾಗಿದೆ.</p>.<p>ರಸ್ತೆ ಗುಂಡಿ ಮುಚ್ಚಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮುಂದಾಗದ ಕಾರಣ, ಜನರೇ ಸ್ವಂತ ಹಣದಲ್ಲಿ ಮನೆ ಮತ್ತು ಅಂಗಡಿ ಮುಂದಿನ ಮುಖ್ಯರಸ್ತೆಯ ಗುಂಡಿಗಳಿಗೆ ಎತ್ತಿನ ಗಾಡಿಯಲ್ಲಿ ಜೇಡಿಮಣ್ಣು ತರಿಸಿ ಹಾಕಿ ಮುಚ್ಚಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-40-404715582</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಕವಾಡಿ: ಗ್ರಾಮದ ಕೊಳ್ಳೇಗಾಲ ಮುಖ್ಯರಸ್ತೆ ದೊಡ್ಡ ಗುಂಡಿಗಳಿಂದ ಕೂಡಿದ್ದು, ಜನರ ಓಡಾಟಕ್ಕೆ, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ ಜನರು ರಸ್ತೆ ಧೂಳಿನ ಸಮಸ್ಯೆಯಿಂದ ಬಳಲುತ್ತಿದ್ದು, ಅಧಿಕಾರಿಗಳು ಸ್ಪಂದಿಸದ ಕಾರಣ ಜನರೇ ರಸ್ತೆಯ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಸಿದರು.</p>.<p>ಮುಖ್ಯ ರಸ್ತೆಯ ಡಾಂಬರ್ ಜಲ್ಲಿ ಕಲ್ಲು ಕಿತ್ತು ಹೋಗಿದ್ದು, ಜನರ ಓಡಾಟಕ್ಕೆ, ವಾಹನಗಳು ಸಂಚರಿಸಿದರೆ ರಸ್ತೆ ಬದಿಯ ಅಂಗಡಿ ವ್ಯಾಪಾರಿಗಳಿಗೆ ದೂಳಿನ ಲೇಪನ ಆಗಿ, ಆರೋಗ್ಯ ಹದಗೆಡುವ ಭೀತಿಯಲ್ಲಿ ಬದುಕುವಂತಾಗಿದೆ.</p>.<p>ರಸ್ತೆ ಗುಂಡಿ ಮುಚ್ಚಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮುಂದಾಗದ ಕಾರಣ, ಜನರೇ ಸ್ವಂತ ಹಣದಲ್ಲಿ ಮನೆ ಮತ್ತು ಅಂಗಡಿ ಮುಂದಿನ ಮುಖ್ಯರಸ್ತೆಯ ಗುಂಡಿಗಳಿಗೆ ಎತ್ತಿನ ಗಾಡಿಯಲ್ಲಿ ಜೇಡಿಮಣ್ಣು ತರಿಸಿ ಹಾಕಿ ಮುಚ್ಚಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-40-404715582</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>