‘ಕೊಳ್ಳೇಗಾಲ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ, ‘ಗುಂಡು ಹೊಡೆಯುವುದನ್ನು ಎಲ್ಲಿ ಕಲಿತೆ’ ಎಂದು ವಿಚಾರಣೆ ನಡೆಸಿದ್ದಾರೆ. ಆಗ, ವೀರಪ್ಪನ್ ತಂಡದಲ್ಲಿದ್ದುದು ಸೇರಿದಂತೆ ಎಲ್ಲ ವಿವರಗಳನ್ನು ಸೆಲ್ವಮೇರಿ ನೀಡಿದ್ದಾಳೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದ ಕುಮಾರ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.