ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಗುರುಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಿರೀಶ್, ಕಾರ್ಯದರ್ಶಿ ಮುನಿನಾಯಕ, ಪದಾಧಿಕಾರಿಗಳಾದ ಕಮಲ್ ನಾಥನ್, ಶಿವರಾಜಮ್ಮ, ನಾಗಸುಂದರ್, ಕೃಷ್ಣೇಗೌಡ, ದೈಹಿಕ ಶಿಕ್ಷಣ ಪರಿವೀಕ್ಷಕ ಮಹದೇವು, ಬಿಸಿಯೂಟ ತಾಲ್ಲೂಕು ನೋಡೆಲ್ ಅಧಿಕಾರಿ ರಂಗಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಮಾರ್, ಎಸ್ಡಿಎಂಸಿ ಅಧ್ಯಕ್ಷ ಮಹದೇವಸ್ವಾಮಿ ಇದ್ದರು.