‘ಉದ್ಘಾಟನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಸ್ ಯಡಿಯೂರಪ್ಪ, ಆರ್.ಅಶೋಕ, ಸಿ.ಸಿ ಪಾಟೀಲ, ಶಶಿಕಲಾ ಜೊಲ್ಲೆ ಸೇರಿದಂತೆ ಅನೇಕರನ್ನು ಆಹ್ವಾನಿಸಿದ್ದೇನೆ. ಯಾರನ್ನೆಲ್ಲ ಕರೆಸಬೇಕು ಎಂದು ಮಾದಪ್ಪನಿಗೆ ಇದೆಯೋ ಅವರನ್ನೆಲ್ಲ ಕರೆಸುತ್ತಾನೆ. ಎಲ್ಲ ಕಾಮಗಾರಿಗಳೂ ಮುಕ್ತಾಯವಾಗಿದೆ. ಮ್ಯೂಸಿಯಂ ಕಾಮಗಾರಿ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಅದು ಮುಕ್ತಾಯವಾಗಲಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.