‘ನಾನು ಮೂರು ಷರತ್ತು ಹಾಕಿದ್ದೇನೆ. ಅವರು ಕೂಡ ಷರತ್ತು ಹಾಕಿದ್ದಾರೆ. ಸಾ.ರಾ.ಮಹೇಶ್ ಅವರು ಜೆಎಡಿಎಸ್ನ ದೇವೇಗೌಡ, ಕುಮಾರಸ್ವಾಮಿ ಹಾಗೂ ಇತರರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಈ ವಿಚಾರವಾಗಿ ಪಕ್ಷದ ಶಾಸಕ ನಾಗೇಂದ್ರ, ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ಮೈಸೂರು ನಗರ ಘಟಕದ ಅಧ್ಯಕ್ಷ ಅವರು ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಮಾತನಾಡಲಿದ್ದಾರೆ. ಭಾನುವಾರ ಸಂಜೆ ಅಥವಾ ಸೋಮವಾರ ಬೆಳಿಗ್ಗೆ ಮೇಯರ್ ಯಾರು ಎಂದು ತಿಳಿಯಲಿದೆ’ ಎಂದರು.