ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸುಂದರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನಾಗಶ್ರೀ ಪ್ರತಾಪ್, ನಾರಾಯಣ ಪ್ರಸಾದ್, ಉಪಾಧ್ಯಕ್ಷ ದತ್ತೇಶ್ ಕುಮಾರ್,ಚುಡಾ ಅಧ್ಯಕ್ಷ ಕುಲಗಾಣ ಶಾಂತಮೂರ್ತಿ, ಮುಖಂಡರಾದ ಸುರೇಶ್ ನಾಯಕ, ಮಹದೇವನಾಯಕ, ನಗರ ಅಧ್ಯಕ್ಷ ರಾಜು, ನಗರ ಪ್ರಧಾನ ಕಾರ್ಯದರ್ಶಿ ಶಿವಣ್ಣ ಎಸ್ ಸಿ ಮೋರ್ಚಾದ ಉಪಾಧ್ಯಕ್ಷ ರಾಮಸಮುದ್ರ ವೇಣುಗೋಪಾಲ್, ನಗರಸಭಾ ಸದಸ್ಯ ಶಿವರಾಜ್, ಚಂದ್ರಶೇಖರ್, ಗಾಯಿತ್ರಿಚಂದ್ರಶೇಖರ್, ಮಮತಬಾಲಸುಬ್ರಹ್ಮಣ್ಯ, ಕುಮುದಾ ಕೇಶವಮೂರ್ತಿ, ಮುಖಂಡ ಆರ್.ಪುಟ್ಟಮಲ್ಲಪ್ಪ, ಆರ್.ವಿ.ಮಹದೇವಸ್ವಾಮಿ ಇತರರು ಇದ್ದರು.