ಪ್ರತಿ ವರ್ಷಈ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಬಂದು ಮಾದಪ್ಪನ ದರ್ಶನ ಮಾಡುತ್ತಾರೆ. ಸದ್ಯ, ಕೋವಿಡ್–19 ಪರಿಸ್ಥಿತಿ ಇರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೂ, ಸಾವಿರಾರು ಸಂಖ್ಯೆಯಲ್ಲಿ ಬರುವ ಭಕ್ತರನ್ನು ನಿರ್ವಹಣೆ ಮಾಡುವುದು ಕಷ್ಟ. ಹಾಗಾಗಿ ಜಿಲ್ಲಾಡಳಿತ ಈ ನಿರ್ಧಾರಕ್ಕೆ ಬಂದಿದೆ.