’ಕೋವಿಡ್ ನಿರ್ಬಂಧದ ಭಾಗವಾಗಿಯಾವುದೇ ಉತ್ಸವ, ಸೇವೆಗಳು ಇರುವುದಿಲ್ಲ.ದಾಸೋಹದಲ್ಲಿ ವೈಯಕ್ತಿಕ ಅಂತರ ಕಾಪಾಡಿಕೊಂಡು ತಿಂಡಿ ಪ್ರಸಾದ ನೀಡಲಾಗುತ್ತದೆ.ದೇವಾಲಯದ ಗರ್ಭಗುಡಿಯ ಮುಂಭಾಗ ಒಂದು ಬಾರಿಗೆ 50 ಜನರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುವುದು. ಲಾಡು ಪ್ರಸಾದ ವ್ಯವಸ್ಥೆ ನಿಯಮಾನುಸಾರ ಇರಲಿದೆ‘ ಎಂದು ಅವರು ಹೇಳಿದ್ದಾರೆ.