ಶನಿವಾರ, 28 ಫೆಬ್ರುವರಿ 2026
×
ADVERTISEMENT

ಆಧಾರ್‌ ನವೀಕರಣ | 3.20 ಲಕ್ಷ ಜನ ಬಾಕಿ: ಜಿಲ್ಲಾಧಿಕಾರಿ ಶಿಲ್ಪಾ ನಾಗ್‌

Published : 6 ಜನವರಿ 2024, 6:50 IST
Last Updated : 6 ಜನವರಿ 2024, 6:50 IST
ADVERTISEMENT
ಫಾಲೋ ಮಾಡಿ
Comments
72 ಸೇವಾ ಕೇಂದ್ರಗಳು
‘ಚಾಮರಾಜನಗರ ತಾಲ್ಲೂಕಿನಲ್ಲಿ 24 ಗುಂಡ್ಲುಪೇಟೆ 12 ಕೊಳ್ಳೇಗಾಲ 17 ಹನೂರು 12 ಹಾಗೂ ಯಳಂದೂರು ತಾಲ್ಲೂಕಿನ 7 ಸೇರಿದಂತೆ ಜಿಲ್ಲೆಯಲ್ಲಿ 72 ಆಧಾರ್ ಸೇವಾ ಕೇಂದ್ರಗಳನ್ನು ತೆರೆಯಲಾಗಿದೆ. 5 ವರ್ಷದೊಳಗಿನ 27815 ಮಕ್ಕಳು 5 ರಿಂದ 18 ವರ್ಷದೊಳಗಿನ 178789 ಹಾಗೂ 18 ವರ್ಷಕ್ಕಿಂತ ಹೆಚ್ಚು ವಯಸ್ಸಿನ 889513 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 1096117 ಜನರನ್ನು ಈಗಾಗಲೇ ನೊಂದಾಯಿಸಲಾಗಿದೆ. ಮುಂದಿನ ದಿನಗಳಲ್ಲಿ ಕಾಡಂಚಿನ ಜನರು ಸೇರಿದಂತೆ ಆಧಾರ್ ನೋಂದಣಿಯಾಗದಿರುವವರನ್ನು ಗುರುತಿಸಿ ನೋಂದಾಯಿಸುವ ಕೆಲಸವಾಗಬೇಕು’ ಎಂದು ಶಿಲ್ಪಾ ನಾಗ್‌ ತಿಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT