ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ವಿರುದ್ಧದ ಹೋರಾಟಕ್ಕೆ ₹1 ಕೋಟಿ

ಪ್ರಧಾನಿ ಪರಿಹಾರ ನಿಧಿಗೆ ತಿಂಗಳ ವೇತನ ನೀಡಿದ ಸಂಸದ ಶ್ರೀನಿವಾಸ ಪ್ರಸಾದ್‌
Last Updated 31 ಮಾರ್ಚ್ 2020, 15:01 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಕೊರೊನಾ ವೈರಸ್‌ ತಡೆಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳಿಗಾಗಿ ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಅವರು ಸಂಸದರ ನಿಧಿಯಿಂದ ₹1 ಕೋಟಿ ಅನುದಾನ ನೀಡಿದ್ದಾರೆ.

ಅನುದಾನ ಬಿಡುಗಡೆಗೆ ಸಮ್ಮತಿಸಿದ ಪತ್ರವನ್ನು ನವೆದೆಹಲಿಯ ಸಂಸದರ ನಿಧಿ ಕುರಿತ ಸಮಿತಿಯ ಮುಖ್ಯಸ್ಥರಿಗೆ ಅವರು ಕಳುಹಿಸಿದ್ದಾರೆ.

ಜೊತೆಗೆ ಅವರು ತಮ್ಮ ಒಂದು ತಿಂಗಳ ವೇತನ ₹1 ಲಕ್ಷವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಗೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT