'ಒಬ್ಬ ವ್ಯಕ್ತಿಯ ಪ್ರಚಾರಕ್ಕಾಗಿ ಪಾದಯಾತ್ರೆ ನಡೆಸಲಾಗುತ್ತಿದೆ. ಪಾದಯಾತ್ರೆಗೆ ಬರುವವರಿಗೆ ಉಚಿತ ಪೆಟ್ರೋಲ್, ಬಸ್ ವ್ಯವಸ್ಥೆ, ಬಿರಿಯಾನಿ ಊಟ ಎಲ್ಲ ಪೂರೈಸಲಾಗುತ್ತಿದೆ. ಅಕ್ರಮವಾಗಿ ಮಾಡಿರುವ ಸಂಪಾದನೆಯನ್ನು ಪಾದಯಾತ್ರೆಯ ಮೂಲಕ ಪ್ರದರ್ಶಿಸಲಾಗುತ್ತಿದೆ. ಸರ್ವ ಪಕ್ಷ ನಿಯೋಗದಿಂದ ಪ್ರಧಾನಿ ಅವರನ್ನು ಭೇಟಿ ಮಾಡಿ ಯೋಜನೆ ಅನಿಷ್ಠಾನದ ಬಗ್ಗೆ ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿಲಿ. ಅದು ಬಿಟ್ಟು ಪಾದಯಾತ್ರೆ ಮಾಡುವುದು ಸಮಂಜಸವಲ್ಲ' ಎಂದು ಹೇಳಿದರು.