<p><strong>ಚಾಮರಾಜನಗರ: </strong>ಮೈಸೂರಿನಿಂದ ಚಾಮರಾಜನಗರಕ್ಕೆ ಬರುವ ಮತ್ತು ಹೋಗುವ ಎಲ್ಲ ರೈಲುಗಳನ್ನು ರೈಲ್ವೆ ಇಲಾಖೆ ಸ್ಥಗಿತಗೊಳಿಸಿದೆ. ಇದರಿಂದ ತುರ್ತು ಕಾರಣಗಳಿಗಾಗಿ ಮೈಸೂರಿಗೆ ತೆರಳುವ ಸಾರ್ವಜನಿಕರು ಗುರುವಾರ ಪರದಾಡಿದರು.</p>.<p>‘ಕೆಲವೇ ಕೆಲವು ಮಂದಿಯಷ್ಟೇ ರೈಲಿನಲ್ಲಿ ಪ್ರಯಾಣ ಮಾಡುತ್ತಿರುವುದರಿಂದ ನಷ್ಟ ಉಂಟಾಗುತ್ತಿತ್ತು. ಹಾಗಾಗಿ, ಚಾಮರಾಜನಗರಕ್ಕೆ ಬರುವ ಎಲ್ಲ ರೈಲುಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ’ ಎಂದು ರೈಲ್ವೆ ಇಲಾಖೆಯ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಮೈಸೂರಿನಿಂದ ಚಾಮರಾಜನಗರಕ್ಕೆ ಬರುವ ಮತ್ತು ಹೋಗುವ ಎಲ್ಲ ರೈಲುಗಳನ್ನು ರೈಲ್ವೆ ಇಲಾಖೆ ಸ್ಥಗಿತಗೊಳಿಸಿದೆ. ಇದರಿಂದ ತುರ್ತು ಕಾರಣಗಳಿಗಾಗಿ ಮೈಸೂರಿಗೆ ತೆರಳುವ ಸಾರ್ವಜನಿಕರು ಗುರುವಾರ ಪರದಾಡಿದರು.</p>.<p>‘ಕೆಲವೇ ಕೆಲವು ಮಂದಿಯಷ್ಟೇ ರೈಲಿನಲ್ಲಿ ಪ್ರಯಾಣ ಮಾಡುತ್ತಿರುವುದರಿಂದ ನಷ್ಟ ಉಂಟಾಗುತ್ತಿತ್ತು. ಹಾಗಾಗಿ, ಚಾಮರಾಜನಗರಕ್ಕೆ ಬರುವ ಎಲ್ಲ ರೈಲುಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ’ ಎಂದು ರೈಲ್ವೆ ಇಲಾಖೆಯ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>