<p><strong>ಹನೂರು</strong>: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಎಲೆಕ್ಟ್ರಿಕಲ್ ಕೆಲಸಕ್ಕೆಂದು ಬಂದಿದ್ದ ಮೈಸೂರಿನ ಯುವಕ ಹಾವು ಕಚ್ಚಿ ಮೃತಪಟ್ಟಿದ್ದಾರೆ.</p>.<p>ಸ್ನೇಹಿತರ ಜೊತೆ ಬೆಟ್ಟಕ್ಕೆ ಬಂದಿದ್ದ ಮಧು ಸೋಮವಾರ ಕೆಲಸ ಮಾಡುತ್ತಿದ್ದ ವೇಳೆ ಮೆಟ್ಟಿಲಿನ ಮೇಲೆ ಹರಿದು ಹೋಗುತ್ತಿದ್ದ ಹಾವನ್ನು ಹೆಬ್ಬಾವಿನ ಮರಿ ಎಂದು ತಿಳಿದು ಕೊಳಕುಮಂಡಲ ಹಾವನ್ನು ಹಿಡಿದಿದ್ದಾನೆ.</p>.<p>ಎಡಗೈಯಲ್ಲಿ ಹಿಡಿದು ಅದನ್ನು ಬಲಗೈಗೆ ವರ್ಗಾಯಿಸುವಾಗ ಬಲಗೈನ ಹೆಬ್ಬರಳಿಗೆ ಹಾವು ಕಚ್ಚಿದೆ. ಬಳಿಕ ಆತನನ್ನು ಬೆಟ್ಟದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಿದರು ಚಿಕಿತ್ಸೆಗೆ ಸ್ಪಂದಿಸಲಿಲ್ಲ ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು</strong>: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಎಲೆಕ್ಟ್ರಿಕಲ್ ಕೆಲಸಕ್ಕೆಂದು ಬಂದಿದ್ದ ಮೈಸೂರಿನ ಯುವಕ ಹಾವು ಕಚ್ಚಿ ಮೃತಪಟ್ಟಿದ್ದಾರೆ.</p>.<p>ಸ್ನೇಹಿತರ ಜೊತೆ ಬೆಟ್ಟಕ್ಕೆ ಬಂದಿದ್ದ ಮಧು ಸೋಮವಾರ ಕೆಲಸ ಮಾಡುತ್ತಿದ್ದ ವೇಳೆ ಮೆಟ್ಟಿಲಿನ ಮೇಲೆ ಹರಿದು ಹೋಗುತ್ತಿದ್ದ ಹಾವನ್ನು ಹೆಬ್ಬಾವಿನ ಮರಿ ಎಂದು ತಿಳಿದು ಕೊಳಕುಮಂಡಲ ಹಾವನ್ನು ಹಿಡಿದಿದ್ದಾನೆ.</p>.<p>ಎಡಗೈಯಲ್ಲಿ ಹಿಡಿದು ಅದನ್ನು ಬಲಗೈಗೆ ವರ್ಗಾಯಿಸುವಾಗ ಬಲಗೈನ ಹೆಬ್ಬರಳಿಗೆ ಹಾವು ಕಚ್ಚಿದೆ. ಬಳಿಕ ಆತನನ್ನು ಬೆಟ್ಟದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಿದರು ಚಿಕಿತ್ಸೆಗೆ ಸ್ಪಂದಿಸಲಿಲ್ಲ ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>