ಧ್ರುವನಾರಾಯಣಗೆ ಎಬಿಸಿಡಿ ಗೊತ್ತಿಲ್ಲ: ಕೆಜಿಎಫ್ ಬಾಬು ವಿರುದ್ಧ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಅವರು ಟೀಕೆ ಮಾಡಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ‘ಧ್ರುವನಾರಾಯಣಗೆ ಎಬಿಸಿಡಿ ಗೊತ್ತಿಲ್ಲ.ಕೆಜಿಎಫ್ ಬಾಬು ವಿರುದ್ದ 60 ಎಫ್ಐಆರ್ಗಳು ದಾಖಲಾಗಿವೆ.ಸ್ವತಃ ಅವರ ಪತ್ನಿ ಹಾಗೂ ಮಗಳೇ ದೂರು ನೀಡಿದ್ದಾರೆ. ಅಧಿಕೃತ ಮಾಹಿತಿ ಇಲ್ಲದೆ ನಾನು ಮಾತನಾಡುವುದಿಲ್ಲ’ ಎಂದರು.