ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರರಂಗದ ಜೊತೆ ನಂಟಿಲ್ಲ: ಸಚಿವ ನಾರಾಯಣಗೌಡ

Last Updated 7 ಸೆಪ್ಟೆಂಬರ್ 2020, 17:53 IST
ಅಕ್ಷರ ಗಾತ್ರ

ಚಾಮರಾಜನಗರ: ಚಿತ್ರರಂಗಕ್ಕೂ ತಮಗೂ ಸಂಪರ್ಕ ಇಲ್ಲ ಎಂದು ಸಚಿವ ಕೆ.ಸಿ. ನಾರಾಯಣ ಗೌಡ ಸೋಮವಾರ ಇಲ್ಲಿ ಹೇಳಿದರು.

‘ಕೆ.ಆರ್‌.ಪೇಟೆ ಉಪ ಚುನಾವಣೆ ಸಂದರ್ಭದಲ್ಲಿ ನಟಿ ರಾಗಿಣಿ ಅವರನ್ನು ಪ್ರಚಾರಕ್ಕೆ ನಾನು ಕರೆಯಿಸಿರಲಿಲ್ಲ. ಹಿತೈಷಿಗಳು ಕರೆಸಿದ್ದರು. ರಾಗಿಣಿ ಈ ರೀತಿ ಎಂದು ಗೊತ್ತಿರಲಿಲ್ಲ. ಪ್ರಚಾರ ಮಾಡಲು ಬಂದಾಗ, ನಾವು ಬೇಡ ಎಂದು ಹೇಳುವುದಕ್ಕೆ ಆಗುತ್ತದೆಯೇ?’ ಎಂದು ಕೇಳಿದ ಅವರು, ತಮ್ಮ ಪಕ್ಷದಲ್ಲಿ ಈ ನಟಿಯ ಪರವಾಗಿ ಯಾರೂ ಇಲ್ಲ; ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT