ಗೋಪಾಲಸ್ವಾಮಿ ಬೆಟ್ಟಕ್ಕೆ ಜನರು ಹೆಚ್ಚಾಗಿ ಬರುತ್ತಿದ್ದರು ಸಹ ಇಲ್ಲಿನ ಅವರಿ ಸೋಂಕಿನ ಬಗ್ಗೆ ಅರಿವು ಮೂಡಿಸಲು ಅಥವಾ ನಿಗಾ ವಹಿಸಲು ಒಬ್ಬ ಸಿಬ್ಬಂದಿಯೂ ಇಲ್ಲ. ತಾಲ್ಲೂಕಿನ ಪ್ರವಾಸಿ ಸ್ಥಳಗಳಿಗೆ ಬಂದವರೆಲ್ಲ ಗೋಪಾಲಸ್ವಾಮಿ ಬೆಟ್ಟಕ್ಕೆ ಬರುತ್ತಿದ್ದರು. ಜಿಲ್ಲಾಡಳಿತ ಆದೇಶದಂತೆ ಜನರು ಬರುವುದಿಲ್ಲ ಎಂದು ತಿಳಿದುಕೊಂಡಿದ್ದೇವು. ಆದರೆ ಎಂದಿನಂತೆ ಜನರ ಓಡಾಟ ಇತ್ತು ಎಂದು ಸ್ಥಳೀಯರೊಬ್ಬರು ತಿಳಿಸಿದರು.