ರಂಗವಾಹಿನಿ ಸಂಸ್ಥೆಯ ಅಧ್ಯಕ್ಷ ಸಿ.ಎಂ.ನರಸಿಂಹಮೂರ್ತಿ, ಬಿಎಸ್ಪಿ ಜಿಲ್ಲಾಧ್ಯಕ್ಷ ಎನ್.ನಾಗಯ್ಯ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಅಯ್ಯನಪುರ ಶಿವಕುಮಾರ್, ನಗರಸಭಾ ಮಾಜಿ ಸದಸ್ಯ ಬಸವರಾಜು, ಎಸ್ಸಿ, ಎಸ್ಟಿ ಪದವೀಧರ ಒಕ್ಕೂಟದ ಅಧ್ಯಕ್ಷ ನಾಗಸುಂದರ್, ಪ್ರಧಾನ ಕಾರ್ಯದರ್ಶಿ ಸುರೇಶ್, ಆಲೂರು ನಾಗೇಂದ್ರ, ರಾಮಸಮುದ್ರ ಪ್ರಸನ್ನ, ಬಂಗಾರು, ರವಿಚಂದ್ರಪ್ರಸಾದ್ ಇತರರು ಭಾಗವಹಿಸಿದ್ದರು.