‘ಮಂಗಳವಾರ ಮುಂಜಾವು 3 ಗಂಟೆ ಸುಮಾರಿಗೆ ಆನಂದ ಅವರು ವಿದ್ಯಾಶ್ರೀ ತಂದೆ ಚಿದಾನಂದ ಅವರಿಗೆ ಕರೆ ಮಾಡಿ, ‘ನಿಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶವವನ್ನು ಗ್ರಾಮಕ್ಕೆ ತರುತ್ತೇನೆ’ ಎಂದು ಹೇಳಿದ್ದರು. ಆಗ ತಂದೆ ಬೇಡ, ತಾವೇ ಅಲ್ಲಿಗೆ ಬರುವುದಾಗಿ ಹೇಳಿ ಊರಿನಿಂದ ಹೊರಟಿದ್ದರು’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.