ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಶ್ರೀನಿವಾಸ ಪ್ರಸಾದ್‌ಗೆ ಅಲ್ಪ ಮತ ಅಂತರದ ಗೆಲುವು

Last Updated 23 ಮೇ 2019, 13:00 IST
ಅಕ್ಷರ ಗಾತ್ರ

ಚಾಮರಾಜನಗರ:ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ್ ಪ್ರಸಾದ್‌ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್‌. ದೃವನಾರಾಯಣ ಅವರನ್ನು ಹಿಂದಿಕ್ಕಿ ಅಲ್ಪ ಮಂತದ ಅಂತರದ ಗೆಲವು ಸಾಧಿಸಿದರು.

ಶ್ರೀನಿವಾಸ್‌ ಪ್ರಸಾದ್‌ ಅವರು 1,500 ಮತಗಳ ಅಂತರದಲ್ಲಿ ಗೆದ್ದಿದ್ದಾರೆ. ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.

ಶ್ರೀನಿವಾಸ ಪ್ರಸಾದ್ ಗೆಲುವಿಗೆ ಬೆಂಬಲಿಗರು ಘೋಷಣೆ ಕೂಗಿ ಸಂಭ್ರಮ ವ್ಯಕ್ತಪಡಿಸುತ್ತಿದ್ದಾರೆ.

ಬೆಳಿಗ್ಗೆಯಿಂದಲು ನಡೆದ ಹಲವು ಸುತ್ತುಗಳಲ್ಲಿ ಎಣಿಕೆಯಲ್ಲಿ ದೃವನಾರಾಯಣ ಅವರು ಮುನ್ನಡೆ ಕಾಯ್ದುಕೊಂಡಿದ್ದರು. ಕೊನೆಯ ಸುತ್ತುಗಳಲ್ಲಿ ಶ್ರೀನಿವಾಸ್‌ ಪ್ರಸಾದ್‌ ಅವರು ಮುನ್ನಡೆ ಸಾಧಿಸುತ್ತಾ ಬಂದು ಗೆಲವು ಪಡೆದರು.

ಶ್ರೀನಿವಾಸ ಪ್ರಸಾದ್ ಪಡೆದ ಮತ: 5,67,010

ದೃವನಾರಾಯಣ ಪಡೆದ ಮತ: 5,65,754

(ಸಂಜೆ 6.30ಕ್ಕೆ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವಂತೆ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT