'ಸಾಮಾನ್ಯವಾಗಿ ಶಿಕ್ಷೆಗೆ ಗುರಿಯಾಗಿರುವ ಕೈದಿಗಳನ್ನು ಜಿಲ್ಲಾ ಕಾರಾಗೃಹದಲ್ಲಿ ಇರಿಸುವುದಿಲ್ಲ. ಮೈಸೂರಿಗೆ ಸ್ಥಳಾಂತರಿಸಲಾಗುತ್ತದೆ. ನ್ಯಾಯಾಲಯದಲ್ಲಿ ಶಿಕ್ಷೆ ಘೋಷಣೆಯಾದ ದಿನವೇ, ಮೈಸೂರಿನ ಕಾರಾಗೃಹಕ್ಕೆ ಸ್ಥಳಾಂತರಿಸಬೇಕಿತ್ತು. ಆದರೆ, ಚುನಾವಣೆ ಇದ್ದುದರಿಂದ ಪೊಲೀಸರು ಆ ಕರ್ತವ್ಯದಲ್ಲಿ ಇದ್ದರು. ಹೀಗಾಗಿ ಕರೆದುಕೊಂಡಲು ಆಗಿರಲಿಲ್ಲ' ಎಂದು ಕಾರಾಗೃಹದ ಅಧಿಕಾರಿಗಳು ತಿಳಿಸಿದರು.