ರೈತ ಸಂಘದ ವಿಭಾಗೀಯ ಕಾರ್ಯದರ್ಶಿ ಎಂ.ಮಹೇಶ್ ಪ್ರಭು, ಜಿಲ್ಲಾ ಘಟಕದ ಅಧ್ಯಕ್ಷ ಹೆಬ್ಬಸೂರು ಬಸವಣ್ಣ, ಪ್ರಧಾನ ಕಾರ್ಯದರ್ಶಿ ಜ್ಯೋತಿಗೌಡನಪುರ ಸಿದ್ದರಾಜು, ಕಾರ್ಯದರ್ಶಿ ಶಾಂತಮಲ್ಲಪ್ಪ. ಉಪಾಧ್ಯಕ್ಷ ಮಹದೇವಪ್ಪ, ಮುಖಂಡರಾದ ಚಿನ್ನಸ್ವಾಮಿಗೌಂಡರ್, ಹೆಗ್ಗವಾಡಪುರ ಮಹೇಶ್ ಕುಮಾರ್, ಹಂಗಳ ಮಧು, ದಿಲೀಪ್, ಗೌಡೇಗೌಡ ಮತ್ತಿತರು ಇದ್ದರು.