ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಗತಿ ಪರಿಶೀಲನಾ ಸಭೆ: ಪರಿಸರ ಸ್ನೇಹಿ ಅಭಿವೃದ್ಧಿಗೆ ಚಾಮರಾಜನಗರ ಡಿಸಿ ಸೂಚನೆ

ಮಹದೇಶ್ವರ ಬೆಟ್ಟದಲ್ಲಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ
Published : 20 ಜೂನ್ 2024, 14:32 IST
Last Updated : 20 ಜೂನ್ 2024, 14:32 IST
ಫಾಲೋ ಮಾಡಿ
Comments
‘ಆಗಸ್ಟ್ 24ರಂದು ಮುಖ್ಯಮಂತ್ರಿ ಭೇಟಿ’
ಚಾಮರಾಜನಗರದಲ್ಲಿ  ಆಗಸ್ಟ್ 24ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದೆ. ಮಧ್ಯಾಹ್ನದ  ಬಳಿಕ ಮಾದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರದ ಸಭೆ ನಡೆಯಲಿದೆ.‌ ಬೆಟ್ಟಕ್ಕೆ ಮುಖ್ಯಮಂತ್ರಿ  ಭೇಟಿ ನೀಡಲಿದ್ದು ಅಭಿವೃದ್ಧಿ ಕಾಮಗಾರಿಗಳನ್ನು ಆದಷ್ಟು ಬೇಗ ಮುಗಿಸಬೇಕು. ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತರಿಗೆ ಸೌಕರ್ಯ ಒದಗಿಸಬೇಕು. ಕುಡಿಯುವ ನೀರು ಶೌಚಾಲಯವನ್ನು ಅಚ್ಚುಕಟ್ಟಾಗಿ ಸ್ವಚ್ಛ ಆರೋಗ್ಯಪೂರ್ಣವಾಗಿ ನಿರ್ವಹಿಸುವ ವ್ಯವಸ್ಥೆ ಆಗಬೇಕು. ಪ್ರಗತಿಯಲ್ಲಿರುವ ಕಾಮಗಾರಿಗಳು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಪ್ರಾಧಿಕಾರ ಕಾರ್ಯದರ್ಶಿ ರಘು ಅವರಿಗೆ ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT