ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಸಿ.ರಾಜಣ್ಣ,ಮುಖಂಡ ಜಿ.ಎಂ.ಗಾಡ್ಕರ್, ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಸಿ.ಎಂ.ಕೃಷ್ಣಮೂರ್ತಿ, ಡಿಎಸ್ಎಸ್ ಅಂಬೇಡ್ಕರ್ ವಾದ ವಿಭಾಗೀಯ ಸಂಚಾಲಕ ಸಿದ್ದರಾಜು ದೊಡ್ಡಿಂದುವಾಡಿ, ಕೆಡಿಎಸ್ಎಸ್ ಜಿಲ್ಲಾ ಸಂಚಾಲಕ ಕೆ.ಎಂ.ನಾಗರಾಜು, ಕೆಡಿಎಸ್ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಕಂದಹಳ್ಳಿ ನಾರಾಯಣ್, ಜಿಲ್ಲಾ ಸಂಚಾಲಕ ಸಿ.ಎಂ.ಶಿವಣ್ಣ, ಜನಹಿತಾ ಶಕ್ತಿ ಹೋರಾಟ ಸಮಿತಿ ಅಧ್ಯಕ್ಷ ಸುರೇಶ್ ರಾಮಸಮುದ್ರ, ಎಸ್ಎಸ್ಡಿ ಅಧ್ಯಕ್ಷ ಸಂಘಸೇನಾ, ಜಿಲ್ಲಾಧ್ಯಕ್ಷ ಸುಭಾಷ್ ಮಾಂಡ್ರಳ್ಳಿ, ತಾಲ್ಲೂಕು ಅಧ್ಯಕ್ಷ ಸೋಮಣ್ಣ, ತಾಲ್ಲೂಕು ಸಂಚಾಲಕರಾದ ನಂಜುಂಡಸ್ವಾಮಿ, ಚಂದ್ರ, ಜಿಲ್ಲಾ ಸಂಚಾಲಕ ದೊರೆಸ್ವಾಮಿ, ಮಹೇಶ್ ಗೌಡ, ಡಿ.ನಿರ್ಮಲ ಇತರರು ಇದ್ದರು.