ಪ್ರತಿಭಟನೆಯಲ್ಲಿಜಿಲ್ಲಾ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಮಹೇಶ್, ತಾಲ್ಲೂಕು ಅಧ್ಯಕ್ಷ ಶ್ರೀಧರ್, ಉಪಾಧ್ಯಕ್ಷ ಜಯಪ್ಪ, ನೌಕರರ ಸಂಘದ ಸದಸ್ಯರಾದ ನಾಗೇಂದ್ರ, ಸುಮಂತ್, ಖಜಾಂಚಿ ಆರ್.ಎಲ್.ವಿನಯ್, ಸಂಘಟನಾ ಕಾರ್ಯದರ್ಶಿ ವೆಂಕಟೇಶ್, ನಿರ್ದೇಶಕರಾದ ಯಲ್ಲಪ್ಪ, ಮಂಜುನಾಥ್, ಗುಂಡ್ಲುಪೇಟೆ ತಾಲ್ಲೂಕು ಅಧ್ಯಕ್ಷ ಮಹದೇವಪ್ಪ ಪಾಲ್ಗೊಂಡಿದ್ದರು.