ಅರ್ಚಕ ಸುಬ್ರಹ್ಮಣ್ಯ ಅವರು ಇಡೀ ಗ್ರಾಮದಲ್ಲಿ ಸುತ್ತಾಡಿ, ಎಲ್ಲ ಕಡೆಯೂ ತೀರ್ಥವನ್ನು ಪ್ರೋಕ್ಷಣೆ ಮಾಡಿದ್ದಾರೆ. ಗೋಪಿನಾಥಂ ವ್ಯಾಪ್ತಿಗೆ ಒಳಪಡುವ ಮಾರಿಕೊಟ್ಟಾಯಿ, ಆತ್ತೂರು ಆಲಾಂಭಾಡಿ ಪುದೂರಿನ ಗ್ರಾಮಸ್ಥರು ತೀರ್ಥ ಪ್ರಸಾದವನ್ನು ಪಡೆದು ತಮ್ಮ ಗ್ರಾಮಗಳಿಗೆ ತೆರಳಿ ಅದನ್ನು ಎಲ್ಲ ಕಡೆಯೂ ಪ್ರೋಕ್ಷಣೆ ಮಾಡಿದ್ದಾರೆ.