‘ಚುನಾವಣೆಗೆ ನೀವೂ ಸ್ಪರ್ಧಿಸಿ. ಚುನಾವಣಾ ಪ್ರಕ್ರಿಯೆ ಸುಗಮವಾಗಿ ನಡೆಸಲು ಗ್ರಾಮಸ್ಥರು ಸಹಕಾರ ನೀಡಬೇಕು’ ಎಂದು ಅವರು ಮನವಿ ಮಾಡಿದರು.
‘25 ವರ್ಷಗಳಿಂದ ಉಪ್ಪಾರರಿಗೆ ಸೂಕ್ತ ಸ್ಥಾನಮಾನ ನೀಡಿಲ್ಲ. ಬಡಾವಣೆಗೆ ಮೂಲ ಸೌಕರ್ಯ ಒದಗಿಸದೆ ನಿರ್ಲಕ್ಷಿಸಲಾಗಿದೆ. ಅಗರ ಗ್ರಾಮಪಂಚಾಯಿತಿಗೆ ಉಪ್ಪಾರ ಬಡಾವಣೆಯನ್ನು ಸೇರಿಸಬೇಕು. ರಸ್ತೆ, ಮನೆ ಮತ್ತಿತರ ಮೂಲಭೂತಸೌಕರ್ಯಗಳನ್ನು ವಿಸ್ತರಿಸುವಂತೆ ಮನವಿ ಸಲ್ಲಿಸಿದ್ದಾರೆ' ಎಂದು ತಹಶೀಲ್ದಾರ್ ಅವರು ಮಾಹಿತಿ ನೀಡಿದರು.