ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಹಳ್ಳಿ ಕ್ವಾರಿ ಕುಸಿತ: ರಕ್ಷಣಾ ಕಾರ್ಯಾಚರಣೆ ಆರಂಭ

Last Updated 5 ಮಾರ್ಚ್ 2022, 4:32 IST
ಅಕ್ಷರ ಗಾತ್ರ

ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಮಡಹಳ್ಳಿ ಬಿಳಿಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿದ ಜಾಗದಲ್ಲಿ ರಕ್ಷಣಾ ಕಾರ್ಯಾಚರಣೆ ಶನಿವಾರ ಬೆಳಿಗ್ಗೆ ಆರಂಭವಾಗಿದೆ.

ಎನ್‌ಡಿಆರ್‌ಎಫ್‌ನ 25, ಎಸ್‌ಡಿಆರ್‌ಎಫ್‌ನ 25 ಹಾಗೂ ಅಗ್ನಿಶಾಮಕ ದಳದ 50 ಮಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT