<p><strong>ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ):</strong> ತಾಲ್ಲೂಕಿನ ಸತ್ತೇಗಾಲ ಗ್ರಾಮದಲ್ಲಿ ಬುಧವಾರ ರಾಗಿ ಒಕ್ಕಣೆ ಮಾಡುವಾಗ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಮಹಿಳೆ, ನಗರದ ಮುಡಿಗುಂಡ ಬಡಾವಣೆ ನಿವಾಸಿ ನಾಗಮ್ಮ ಅವರ ಎಡಗೈ ತುಂಡಾಗಿದೆ.</p>.<p>‘ಅವರೂ ಸೇರಿ ನಾಲ್ವರು ಮಹಿಳೆಯರು ಒಕ್ಕಣೆಯಲ್ಲಿ ತೊಡಗಿದ್ದರು. ಚಾಲಕ ಚಾಮುಂಡಿ, ಮಾಲೀಕ ಅಣ್ಣಗಳ್ಳಿ ಬಸವರಾಜು ಸುರಕ್ಷಾ ಕ್ರಮ ಕೈಗೊಂಡಿರಲಿಲ್ಲ’ ಎಂದು ದೂರಲಾಗಿದೆ.<br><br>ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಯಿತು. ಗ್ರಾಮಾಂತರ ಠಾಣೆಗೆ ಮಹಿಳೆ ಅವರ ಮಗಳು ಚನ್ನಾಜಮ್ಮ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ):</strong> ತಾಲ್ಲೂಕಿನ ಸತ್ತೇಗಾಲ ಗ್ರಾಮದಲ್ಲಿ ಬುಧವಾರ ರಾಗಿ ಒಕ್ಕಣೆ ಮಾಡುವಾಗ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಮಹಿಳೆ, ನಗರದ ಮುಡಿಗುಂಡ ಬಡಾವಣೆ ನಿವಾಸಿ ನಾಗಮ್ಮ ಅವರ ಎಡಗೈ ತುಂಡಾಗಿದೆ.</p>.<p>‘ಅವರೂ ಸೇರಿ ನಾಲ್ವರು ಮಹಿಳೆಯರು ಒಕ್ಕಣೆಯಲ್ಲಿ ತೊಡಗಿದ್ದರು. ಚಾಲಕ ಚಾಮುಂಡಿ, ಮಾಲೀಕ ಅಣ್ಣಗಳ್ಳಿ ಬಸವರಾಜು ಸುರಕ್ಷಾ ಕ್ರಮ ಕೈಗೊಂಡಿರಲಿಲ್ಲ’ ಎಂದು ದೂರಲಾಗಿದೆ.<br><br>ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಯಿತು. ಗ್ರಾಮಾಂತರ ಠಾಣೆಗೆ ಮಹಿಳೆ ಅವರ ಮಗಳು ಚನ್ನಾಜಮ್ಮ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>