ಜನರ ಪರದಾಟ: ಆಗಾಗ ಸುರಿಯುತ್ತಿದ್ದ ತುಂತುರು ಮಳೆಯಿಂದ ಪಾದಚಾರಿಗಳು ರಕ್ಷಣೆಗಾಗಿ ಅಂಗಡಿ ಮಳಿಗೆಗಳ ಆಶ್ರಯ ಪಡೆಯುತ್ತಿದ್ದ ದೃಶ್ಯ ಕಂಡು ಬಂತು.ನಗರದ ದೊಡ್ಡ ಅಂಗಡಿಬೀದಿ, ಚಿಕ್ಕಅಂಗಡಿ ಬೀದಿ, ಬಿ.ರಾಚಯ್ಯ ಜೋಡಿರಸ್ತೆ, ಸಂತೆಮರಹಳ್ಳಿ ವೃತ್ತ, ಗುಂಡ್ಲುಪೇಟೆ ವೃತ್ತ ಸೇರಿದಂತೆ ಬಸ್ ನಿಲ್ದಾಣಗಳಲ್ಲಿ ಜನರು ತೊಂದರೆ ಅನುಭವಿಸಿದರು.