ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಾಮರಾಜನಗರ | ಸರಿದ ಬರದ ಛಾಯೆ; ಬಿತ್ತನೆ ಕಾರ್ಯ ಚುರುಕು

ಜಿಲ್ಲೆಯಾದ್ಯಂತ 34,793 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ
Published : 12 ಜೂನ್ 2024, 6:28 IST
Last Updated : 12 ಜೂನ್ 2024, 6:28 IST
ಫಾಲೋ ಮಾಡಿ
Comments
ಏಪ್ರಿಲ್‌ನಲ್ಲಿ ಮಳೆ ಕೈಕೊಟ್ಟ ಪರಿಣಾಮ ಹತ್ತಿ ಬೆಳೆ ಕ್ಷೇತ್ರ ಕಡಿಮೆಯಾಗಿದೆ. 6540 ಹೆಕ್ಟೇರ್ ಹತ್ತಿ ಬಿತ್ತನೆ ಪ್ರತಿಯಾಗಿ 2760 ಹೆಕ್ಟೇರ್ ಮಾತ್ರ ಬಿತ್ತನೆ ನಡೆದಿದೆ. ರೈತರು ಹತ್ತಿಯ ಬದಲಾಗಿ ಶೇಂಗಾ ಮುಸುಕಿನ ಜೋಳ ಬೆಳೆಯುವತ್ತ ಆಸಕ್ತಿ ತೋರುತ್ತಿದ್ದು ಅಗತ್ಯ ಬಿತ್ತನೆ ಬೀಜ ಪೂರೈಕೆ ಮಾಡಲಾಗುತ್ತಿದೆ. ಆಗಸ್ಟ್‌ ಸೆಪ್ಟೆಂಬರ್‌ವರೆಗೂ ಜಿಲ್ಲೆಯಲ್ಲಿ ಬಿತ್ತನೆ ನಡೆಯುವುದರಿಂದ 1.9 ಲಕ್ಷ ಹೆಕ್ಟೇರ್ ಗುರಿ ಮುಟ್ಟುವ ವಿಶ್ವಾಸವಿದೆ.
ಎಸ್‌.ಎಸ್‌. ಅಬಿದ್‌, ಕೃಷಿ ಇಲಾಖೆ ಜಂಟಿ ನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT