ಕನ್ನಡ ವಿಭಾಗದ ಮುಖ್ಯಸ್ಥ ಬಿ.ಬಿ.ವರಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಎ.ಎಂ.ಶಿವಸ್ವಾಮಿ ಜಾನಪದ ಗೀತೆಗಳನ್ನು ಹಾಡಿದರು. ಕಾಲೇಜಿನ ಭೌತವಿಜ್ಞಾನ ವಿಭಾಗದ ಮುಖ್ಯಸ್ಥ ಎಂ. ಮಲ್ಲಿಕಾರ್ಜುನಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಮಹದೇವಪ್ಪ, ಸಹ ಪ್ರಾಧ್ಯಾಪಕರಾದ ಉಮೇಶ್, ಎಸ್, ಗುಣ, ವಿದ್ಯಾರ್ಥಿನಿ ವರ್ಷಾ ಹತ್ವಾರ್ ಇತರರು ಇದ್ದರು.