2021ರ ಜುಲೈ 25ರಂದು ಈ ಘಟನೆ ನಡೆದಿತ್ತು. ಒಂದು ವರ್ಷ ಎಂಟು ತಿಂಗಳ ಅವಧಿಯಲ್ಲಿ ಪ್ರಕರಣದ ಆದೇಶ ಹೊರ ಬಿದ್ದಿದೆ.
ರಾತ್ರಿ 8.30ರ ಸುಮಾರಿಗೆ ಮಾತ್ರೆ ತರುವುದಕ್ಕಾಗಿ ಅಂಗಡಿಗೆ ಹೋಗಿದ್ದ ಬಾಲಕಿಯನ್ನು ಸತೀಶ, ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಕಿರುಚಾಡಿದರೆ ಕೊಲೆ ಮಾಡುವ ಬೆದರಿಕೆ ಒಡ್ಡಿದ್ದ.