ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಚಾಮರಾಜನಗರ | ಕಾಳಸಂತೆಯಲ್ಲಿ ಪಡಿತರ: ಬಡವರ ಆಹಾರಕ್ಕೆ ಕನ್ನ

ಒಂದೇ ತಿಂಗಳಲ್ಲಿ ಆರು ಪ್ರಕರಣ ಪತ್ತೆ: ಸಾವಿರಾರು ಕೆ.ಜಿ ಅಕ್ಕಿ ವಶ
Published : 7 ಫೆಬ್ರುವರಿ 2025, 4:57 IST
Last Updated : 7 ಫೆಬ್ರುವರಿ 2025, 4:57 IST
ಫಾಲೋ ಮಾಡಿ
Comments
ಕ್ರಮವಾಗಿ ಪಡಿತರ ಸಾಗಾಟ ಹಾಗೂ ಮಾರಾಟದ ವಿರುದ್ಧ ಪೊಲೀಸ್ ಇಲಾಖೆ ಕಾರ್ಯಾಚರಣೆ ಚುರುಕುಗೊಳಿಸಿರುವುದರಿಂದ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಅಕ್ರಮ ಪಡಿತರ ದಂಧೆ ಮಟ್ಟಹಾಕಲು ಪೊಲೀಸ್ ಇಲಾಖೆ ಬದ್ಧವಾಗಿದೆ.
–ಬಿ.ಟಿ.ಕವಿತಾ ಎಸ್‌ಪಿ
ಪಡಿತರವನ್ನು ಅರ್ಹರಿಗೆ ತಲುಪಿಸುವ ಕೆಲಸವನ್ನು ಇಲಾಖೆ ಪರಿಣಾಮಕಾರಿಯಾಗಿ ಮಾಡಿದೆ. ಪಡಿತರ ಪಡೆದವರು ಹಣದ ಆಸೆಗೆ ಕಾಳಸಂತೆಯಲ್ಲಿ ಮಾರಾಟ ಮಾಡಬಾರದು ಈ ಬಗ್ಗೆ ಇಲಾಖೆಯಿಂದಲೂ ಜಾಗೃತಿ ಮೂಡಿಸಲಾಗುವುದು. ಎಲ್ಲೆಡೆ ದಾಳಿ ಚುರುಕುಗೊಳಿಸಲಾಗುವುದು
ಯೋಗಾನಂದ್‌, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ
ಪಡಿತರ ಅಕ್ಕಿಯನ್ನು ಮಾರಾಟ ಮಾಡುವವರ ಪಡಿತರ ಕಾರ್ಡ್‌ ರದ್ದುಗೊಳಿಸಲಾಗುವುದು. ಈ ಬಗ್ಗ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು
ಪ್ರಸಾದ್ ,ಆಹಾರ ನಿರೀಕ್ಷಕ
ಪಡಿತರ ಅಕ್ಕಿ ಸಾಗಣೆ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಅಕ್ರಮ ಪಡಿತರ ಸಾಗಾಟ ಸಂಬಂಧ ನಿರಂತರ ದಾಳಿಗಳು ನಡೆಯುತ್ತಿವೆ
ವಿಶ್ವನಾಥ್ ಶಿರಸ್ತೆದಾರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT