ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ಗಣರಾಜ್ಯೋತ್ಸವ ಸಂಭ್ರಮ; ಸಂವಿಧಾನ ಶಿಲ್ಪಿಯ ಸ್ಮರಣೆ

ಆಕರ್ಷಕ ಪಥಸಂಚಲನ, ಗಮನ ಸೆಳೆದ ಸಾಂಸ್ಕೃತಿಕ ಕಾರ್ಯಕ್ರಮ
Published : 27 ಜನವರಿ 2024, 7:26 IST
Last Updated : 27 ಜನವರಿ 2024, 7:26 IST
ಫಾಲೋ ಮಾಡಿ
Comments
ಗಣರಾಜ್ಯೋತ್ಸವ ದಿನದ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಚಾಮರಾಜನಗರದ ಸೇಂಟ್‌ ಜೋಸೆಫ್ ಪ್ರೌಢ ಶಾಲೆಯ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿದರು. ಅವರಿಗೆ ಮೊದಲ ಬಹುಮಾನವೂ ದೊರೆಯಿತು
ಗಣರಾಜ್ಯೋತ್ಸವ ದಿನದ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಚಾಮರಾಜನಗರದ ಸೇಂಟ್‌ ಜೋಸೆಫ್ ಪ್ರೌಢ ಶಾಲೆಯ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿದರು. ಅವರಿಗೆ ಮೊದಲ ಬಹುಮಾನವೂ ದೊರೆಯಿತು
ಕೊಳ್ಳೇಗಾಲದ ವಾಸವಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳು ಪ್ರದರ್ಶಿಸಿದ ಬ್ಯಾಂಡ್‌ ಪ್ರದರ್ಶನ ಜನರನ್ನು ಆಕರ್ಷಿಸಿತು
ಕೊಳ್ಳೇಗಾಲದ ವಾಸವಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳು ಪ್ರದರ್ಶಿಸಿದ ಬ್ಯಾಂಡ್‌ ಪ್ರದರ್ಶನ ಜನರನ್ನು ಆಕರ್ಷಿಸಿತು
ಗಣರಾಜ್ಯೋತ್ಸವದ ಅಂಗವಾಗಿ ವಿದ್ಯಾರ್ಥಿಗಳು ಪ್ರದರ್ಶಿಸಿದ ನೃತ್ಯದ ಒಂದು ನೋಟ
ಗಣರಾಜ್ಯೋತ್ಸವದ ಅಂಗವಾಗಿ ವಿದ್ಯಾರ್ಥಿಗಳು ಪ್ರದರ್ಶಿಸಿದ ನೃತ್ಯದ ಒಂದು ನೋಟ
ಸಂವಿಧಾನ ಜಾಗೃತಿ ಜಾಥಾ ಸ್ತಬ್ಧ ಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್‌ ಹಸಿರು ನಿಶಾನೆ ತೋರಿದರು. ಶಾಸಕ ಸಿ.ಪುಟ್ಟರಂಗಶೆಟ್ಟಿ ಪಾಲ್ಗೊಂಡಿದ್ದರು
ಸಂವಿಧಾನ ಜಾಗೃತಿ ಜಾಥಾ ಸ್ತಬ್ಧ ಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್‌ ಹಸಿರು ನಿಶಾನೆ ತೋರಿದರು. ಶಾಸಕ ಸಿ.ಪುಟ್ಟರಂಗಶೆಟ್ಟಿ ಪಾಲ್ಗೊಂಡಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT