ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಸಿ.ಎನ್. ರುದ್ರಸ್ವಾಮಿ, ಕನಾಟಕ ರಾಜ್ಯ ಸಹಕಾರ ಮಾರುಕಟ್ಟೆ ಮಹಾಮಂಡಳಿಯ ಜಿಲ್ಲಾ ವ್ಯವಸ್ಥಾಪಕ ಸಿ.ಎಸ್.ಜಯಶಂಕರ್, ರಾಜ್ಯ ಉಗ್ರಾಣ ನಿಗಮದ ಸಹಾಯಕ ವ್ಯವಸ್ಥಾಪಕ ಎ.ಸಿ.ಪ್ರದೀಪ್, ಜಂಟಿ ಕೃಷಿ ನಿರ್ದೇಶಕಿ ಚಂದ್ರಕಲಾ, ತಹಶೀಲ್ದಾರ್ ಚಿದಾನಂದ ಗುರುಸ್ವಾಮಿ, ಎಪಿಎಂಸಿಯ ಕಾರ್ಯದರ್ಶಿಗಳು, ಅಕ್ಕಿ ಗಿರಣಿ ಮಾಲೀಕರು, ಪ್ರತಿನಿಧಿಗಳು ಸಭೆಯಲ್ಲಿ ಹಾಜರಿದ್ದರು.