ಸೋಮವಾರ, 5 ಜನವರಿ 2026
×
ADVERTISEMENT
ADVERTISEMENT

ಕೊಳ್ಳೇಗಾಲ| ರಸ್ತೆಯಲ್ಲಿ ಒಕ್ಕಣೆ: ಜನರ ಜೀವನದ ಜೊತೆ ಚೆಲ್ಲಾಟ

ವಾಹನಗಳು ನಿಯಂತ್ರಣ ಕಳೆದುಕೊಂಡು ಅಪಘಾತ: ಅಧಿಕಾರಿಗಳ ಜಾಣ ಮೌನದ ವಿರುದ್ಧ ಆಕ್ರೋಶ
Published : 4 ಜನವರಿ 2026, 2:55 IST
Last Updated : 4 ಜನವರಿ 2026, 2:55 IST
ಫಾಲೋ ಮಾಡಿ
Comments
ಕೊಳ್ಳೇಗಾಲ ತಾಲ್ಲೂಕಿನಲ್ಲಿ ಹೆದ್ದಾರಿಯಲ್ಲಿ ಒಕ್ಕಣೆ ಮಾಡುತ್ತಿರುವ ದೃಶ್ಯ
ಕೊಳ್ಳೇಗಾಲ ತಾಲ್ಲೂಕಿನಲ್ಲಿ ಹೆದ್ದಾರಿಯಲ್ಲಿ ಒಕ್ಕಣೆ ಮಾಡುತ್ತಿರುವ ದೃಶ್ಯ
ರೈತರು ರಸ್ತೆಯಲ್ಲಿ ಒಕ್ಕಣೆ ಮಾಡದಂತೆ ಈಗಾಗಲೇ ಜಾಗೃತಿ ಮೂಡಿಸಲಾಗಿದೆ. ರಸ್ತೆಯಲ್ಲಿ ಒಕ್ಕಣೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ.
ಗುರುಶಾಂತಪ್ಪ ಬೆಳ್ಳುಂಡಗಿ ತಾಲ್ಲೂಕು ಪಂಚಾಯಿತಿ ಇಒ
ರಸ್ತೆಯಲ್ಲಿ ಒಕ್ಕಣೆ ಮಾಡುವುದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ರೈತರು ಜನರ ಜೀವನದ ಹಿತದೃಷ್ಟಿಯಿಂದ ಕಣದಲ್ಲಿ ಒಕ್ಕಣೆ ಮಾಡಿಕೊಳ್ಳಬೇಕು.
ಪ್ರಕಾಶ್ ಬೈಕ್ ಸವಾರ
ಸರ್ಕಾರ ಒಕ್ಕಣೆ ಮಾಡುವ ಸ್ಥಳವನ್ನು ನಿರ್ಮಾಣ ಮಾಡಿದರೆ ರಸ್ತೆಯಲ್ಲಿ ಒಕ್ಕಣೆ ಮಾಡುವುದಿಲ್ಲ. ಒಕ್ಕಣೆಗೆ ಸೂಕ್ತ ಜಾಗ ಇಲ್ಲದಿರುವುದು ಕೊಯಿಲಿನ ಸಂದರ್ಭ ಮಾತ್ರ ಒಕ್ಕಣೆಗೆ ರಸ್ತೆಗೆ ಹಾಕಲಾಗುತ್ತದೆ.
ಕೀರ್ತಿ ರೈತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT