ಶುಕ್ರವಾರ, 16 ಜನವರಿ 2026
×
ADVERTISEMENT
ADVERTISEMENT

ಚಾಮರಾಜನಗರ | ಸುಗ್ಗಿ ಹಬ್ಬದ ಹಿಗ್ಗು; ಎಲ್ಲೆಡೆ ಸಂಕ್ರಾಂತಿ ಸಂಭ್ರಮ

ರಾಸುಗಳಿಗೆ ಕಿಚ್ಚು ಹಾಯಿಸಿದ ರೈತರು: ಗ್ರಾಮೀಣ ಭಾಗಗಳಲ್ಲಿ ಕಳೆಗಟ್ಟಿದ ಸಂಭ್ರಮ, ಹಲವೆಡೆ ರಥೋತ್ಸವ
Published : 16 ಜನವರಿ 2026, 8:23 IST
Last Updated : 16 ಜನವರಿ 2026, 8:23 IST
ಫಾಲೋ ಮಾಡಿ
Comments
ಸುಗ್ಗಿ ಹಬ್ಬವಾದ ಸಂಕ್ರಾಂತಿಯಂದು ರಾಸುಗಳಿಗೆ ಪೂಜೆ ಸಲ್ಲಿಸಿ ಎಳ್ಳು ಬೆಲ್ಲ ತಿಂದು ರೈತರು ಸಂಭ್ರಮಿಸಿದರು
ಸುಗ್ಗಿ ಹಬ್ಬವಾದ ಸಂಕ್ರಾಂತಿಯಂದು ರಾಸುಗಳಿಗೆ ಪೂಜೆ ಸಲ್ಲಿಸಿ ಎಳ್ಳು ಬೆಲ್ಲ ತಿಂದು ರೈತರು ಸಂಭ್ರಮಿಸಿದರು
ಸಂಕ್ರಾಂತಿ ಹಬ್ಬದ ಅಂಗವಾಗಿ ಗುಂಡ್ಲುಪೇಟೆಯಲ್ಲಿ ಬಾಲಕಿಯೊಬ್ಬಳು ನೆರೆ ಹೊರೆಯವರಿಗೆ ಎಳ್ಳು ಬೆಲ್ಲ ಕಬ್ಬು ಹಂಚಿ ಸಂಭ್ರಮಿಸಿದಳು
ಸಂಕ್ರಾಂತಿ ಹಬ್ಬದ ಅಂಗವಾಗಿ ಗುಂಡ್ಲುಪೇಟೆಯಲ್ಲಿ ಬಾಲಕಿಯೊಬ್ಬಳು ನೆರೆ ಹೊರೆಯವರಿಗೆ ಎಳ್ಳು ಬೆಲ್ಲ ಕಬ್ಬು ಹಂಚಿ ಸಂಭ್ರಮಿಸಿದಳು
ಚಂದಕವಾಡಿ ಹೋಬಳಿಯ ಕುಂಬೇಶ್ವರ ಕಾಲೊನಿ ಸಮೀಪದ ಕರಡಿಹಳ್ಳದ ಕುಂಬೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಜಾತ್ರೆ ನಡೆಯಿತು
ಚಂದಕವಾಡಿ ಹೋಬಳಿಯ ಕುಂಬೇಶ್ವರ ಕಾಲೊನಿ ಸಮೀಪದ ಕರಡಿಹಳ್ಳದ ಕುಂಬೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಜಾತ್ರೆ ನಡೆಯಿತು
ಕಿಲಗೆರೆ ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ 88ನೇ ಸಿದ್ದಮಲ್ಲೇಶ್ವರ ಆರಾಧನಾ ಮಹೋತ್ಸವದ ಪ್ರಯುಕ್ತ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು
ಕಿಲಗೆರೆ ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ 88ನೇ ಸಿದ್ದಮಲ್ಲೇಶ್ವರ ಆರಾಧನಾ ಮಹೋತ್ಸವದ ಪ್ರಯುಕ್ತ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT