ಅಧ್ಯಕ್ಷರಾಗಿ ವೆಂಕಟನಾಗಪ್ಪಶೆಟ್ಟಿ (ಬಾಬು), ಉಪಾಧ್ಯಕ್ಷರಾಗಿ ಕೊಂಗರಹಳ್ಳಿ ನಾಗರಾಜು, ಕಾರ್ಯದರ್ಶಿಯಾಗಿ ಅಪ್ಪು ಮಾಸ್ಟರ್ ಮಹದೇವಯ್ಯ, ಕೇಂದ್ರ ಸಮಿತಿ ಸದಸ್ಯರಾಗಿ ಎಂ.ಬಿ.ಲಿಂಗರಾಜು, ಕೋಶಾಧ್ಯಕ್ಷರಾಗಿ ವಿ.ಶ್ರೀನಿವಾಸಪ್ರಸಾದ್, ನೂತನ ಸದಸ್ಯರಾಗಿ ಎನ್.ಜೋಸೆಫ್, ಮಹೇಶ್ ಜಿ.ಬಳಿಗಾರ್, ವೆಂಕಟೇಶ್ ನಾಯ್ಕ, ವೈ.ಎಂ.ಮಂಜುನಾಥ್, ಷಡಕ್ಷರಸ್ವಾಮಿ, ನಾಗೇಂದ್ರ, ಆರ್.ಎನ್.ರೇಖಾ, ಉತ್ತವಳ್ಳಿ ಶಿವರಾಜು ಅವಿರೋಧವಾಗಿ ಆಯ್ಕೆಯಾದರು.