ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಏಳು ಮಂದಿಗೆ ಸೋಂಕು, ನಾಲ್ವರು ಗುಣಮುಖ

Last Updated 22 ಸೆಪ್ಟೆಂಬರ್ 2021, 16:04 IST
ಅಕ್ಷರ ಗಾತ್ರ

ಚಾಮರಾಜನಗರ: ಬುಧವಾರ ಜಿಲ್ಲೆಯ ಏಳು ಮಂದಿ ಕೋವಿಡ್‌ ಪೀಡಿತರಾಗಿದ್ದಾರೆ. ಈ ಪೈಕಿ ಇಬ್ಬರಿಗೆ ಸೋಂಕು ತಗುಲಿರುವುದು ಮೈಸೂರಿನಲ್ಲಿ ದೃಢಪಟ್ಟಿದೆ.

ನಾಲ್ವರು ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ. ಸಕ್ರಿಯ ಪ್ರಕರಣ ಸಂಖ್ಯೆ 47 ಇದೆ.ಇಬ್ಬರು ಐಸಿಯುನಲ್ಲಿ, 17 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 32,454 ಪ್ರಕರಣ ದೃಢಪಟ್ಟಿವೆ. 31,869 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ ಹಾಗೂ ಕೋವಿಡ್‌ಯೇತರ ಕಾರಣಗಳಿಂದ 579 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT