ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭಬಾಯಿ ಪಟೇಲ್, ಜವಾಹರಲಾಲ್ ನೆಹರೂ, ಸುಭಾಷ್ ಚಂದ್ರಬೋಸ್, ಸಂಗೊಳ್ಳಿ ರಾಯಣ್ಣ, ಭಗತ್ ಸಿಂಗ್, ಝಾನ್ಸಿ ರಾಣಿ ಲಕ್ಷ್ಮಿಬಾಯಿ, ರಾಣಿ ಅಬ್ಬಕ್ಕ, ಕಿತ್ತೂರು ರಾಣಿ ಚೆನ್ನಮ್ಮ ಹೀಗೆ ಅನೇಕ ಸ್ವಾತಂತ್ರ್ಯ ಹೋರಾಟಗಾರರ ವಿವರಗಳನ್ನು ತಮಗೆ ಸಿಕ್ಕಿದ ಮಾಹಿತಿಗಳ ಆಧಾರಲ್ಲಿ ಮಕ್ಕಳು ಬರೆದಿದ್ದರು.