<p><strong>ಚಾಮರಾಜನಗರ:</strong> ತಾಲ್ಲೂಕಿನ ಹರದನಹಳ್ಳಿ ಗ್ರಾಮದ ದಿವ್ಯಲಿಂಗೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಶಿವ ದೀಪೋತ್ಸವ ವಿಜೃಂಭಣೆಯಿಂದ ಜರುಗಿತು.</p>.<p>ಇದೇ ಸಂದರ್ಭದಲ್ಲಿ ದಿವ್ಯಲಿಂಗೇಶ್ವರನಿಗೆ ವಿಶೇಷ ಅಭಿಷೇಕ ಪೂಜಾ ಕೈಂಕರ್ಯಗಳು ನಡೆದವು. ತಮಿಳುನಾಡಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.</p>.<p>ದೇವಸ್ಥಾನದ ಸುತ್ತಲೂ ದೀಪಗಳನ್ನು ಹಚ್ಚಲಾಗಿತ್ತು. ಬಳಿಕ ದೊಡ್ಡ ದೀಪವನ್ನು ಗರಡು ಕಂಬದ ಮೇಲೆ ಇಡಲಾಗಿತ್ತು. ಈ ದೀಪವು ಬೆಳಗಿನ ವರೆಗೂ ಉರಿಯಲಿದೆ.</p>.<p>ಈ ಶಿವ ದೀಪೋತ್ಸವದಲ್ಲಿತಮಿಳುನಾಡಿನ ಈರೋಡ್, ಕೊಯಮತ್ತೂರು, ಪೆರಿಯಕಲ್ಲಿ ಪಟ್ಟಿ, ಮೇಟುಪಾಳ್ಯಂ, ಹರದನಹಳ್ಳಿ, ಬಂಡಿಗೇರೆ ಗ್ರಾಮಸ್ಥರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ತಾಲ್ಲೂಕಿನ ಹರದನಹಳ್ಳಿ ಗ್ರಾಮದ ದಿವ್ಯಲಿಂಗೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಶಿವ ದೀಪೋತ್ಸವ ವಿಜೃಂಭಣೆಯಿಂದ ಜರುಗಿತು.</p>.<p>ಇದೇ ಸಂದರ್ಭದಲ್ಲಿ ದಿವ್ಯಲಿಂಗೇಶ್ವರನಿಗೆ ವಿಶೇಷ ಅಭಿಷೇಕ ಪೂಜಾ ಕೈಂಕರ್ಯಗಳು ನಡೆದವು. ತಮಿಳುನಾಡಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.</p>.<p>ದೇವಸ್ಥಾನದ ಸುತ್ತಲೂ ದೀಪಗಳನ್ನು ಹಚ್ಚಲಾಗಿತ್ತು. ಬಳಿಕ ದೊಡ್ಡ ದೀಪವನ್ನು ಗರಡು ಕಂಬದ ಮೇಲೆ ಇಡಲಾಗಿತ್ತು. ಈ ದೀಪವು ಬೆಳಗಿನ ವರೆಗೂ ಉರಿಯಲಿದೆ.</p>.<p>ಈ ಶಿವ ದೀಪೋತ್ಸವದಲ್ಲಿತಮಿಳುನಾಡಿನ ಈರೋಡ್, ಕೊಯಮತ್ತೂರು, ಪೆರಿಯಕಲ್ಲಿ ಪಟ್ಟಿ, ಮೇಟುಪಾಳ್ಯಂ, ಹರದನಹಳ್ಳಿ, ಬಂಡಿಗೇರೆ ಗ್ರಾಮಸ್ಥರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>