<p><strong>ಕೊಳ್ಳೇಗಾಲ</strong>: ತಾಲ್ಲೂಕಿನ ಚಿಕ್ಕಲ್ಲೂರು ಸಿದ್ದಪ್ಪಾಜಿ ದೇವಸ್ಥಾನದ ಹುಂಡಿ ಎಣಿಕೆ ನಡೆದಿದ್ದು, ₹64.09 ಲಕ್ಷ ಸಂಗ್ರಹವಾಗಿದೆ.<br><br> ಶನಿವಾರ ಬೆಳಿಗ್ಗೆ ತಹಶೀಲ್ದಾರ್ ಬಸವರಾಜು ಹಾಗೂ ಮಠಾಧೀಶ ಜ್ಞಾನನಂದ ರಾಜೇ ಅರಸ್ ನೇತೃತ್ವದಲ್ಲಿ ಹಳೇ ಮಠದ 2 ಹುಂಡಿ ಹಾಗೂ ಸಿದ್ದಪ್ಪಾಜಿ ದೇವಸ್ಥಾನದ 6 ಹುಂಡಿಗಳ ಎಣಿಕೆ ಕಾರ್ಯ ನಡೆದಿದೆ. ಹತ್ತು ತಿಂಗಳ ಬಳಿಕ ಹುಂಡಿ ಎಣಿಕೆ ನಡೆದಿದೆ ಗ್ರಾಮಾಂತರ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು. ಉಪ ತಹಶೀಲ್ದಾರ್ ವಿಜಯಕುಮಾರ್, ಕಂದಾಯಾಧಿಕಾರಿ ರಂಗಸ್ವಾಮಿ, ಎಸ್ಬಿಐ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ</strong>: ತಾಲ್ಲೂಕಿನ ಚಿಕ್ಕಲ್ಲೂರು ಸಿದ್ದಪ್ಪಾಜಿ ದೇವಸ್ಥಾನದ ಹುಂಡಿ ಎಣಿಕೆ ನಡೆದಿದ್ದು, ₹64.09 ಲಕ್ಷ ಸಂಗ್ರಹವಾಗಿದೆ.<br><br> ಶನಿವಾರ ಬೆಳಿಗ್ಗೆ ತಹಶೀಲ್ದಾರ್ ಬಸವರಾಜು ಹಾಗೂ ಮಠಾಧೀಶ ಜ್ಞಾನನಂದ ರಾಜೇ ಅರಸ್ ನೇತೃತ್ವದಲ್ಲಿ ಹಳೇ ಮಠದ 2 ಹುಂಡಿ ಹಾಗೂ ಸಿದ್ದಪ್ಪಾಜಿ ದೇವಸ್ಥಾನದ 6 ಹುಂಡಿಗಳ ಎಣಿಕೆ ಕಾರ್ಯ ನಡೆದಿದೆ. ಹತ್ತು ತಿಂಗಳ ಬಳಿಕ ಹುಂಡಿ ಎಣಿಕೆ ನಡೆದಿದೆ ಗ್ರಾಮಾಂತರ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು. ಉಪ ತಹಶೀಲ್ದಾರ್ ವಿಜಯಕುಮಾರ್, ಕಂದಾಯಾಧಿಕಾರಿ ರಂಗಸ್ವಾಮಿ, ಎಸ್ಬಿಐ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>