ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಎಂ.ರಾಮಚಂದ್ರ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸುಂದರ್, ಪ್ರಧಾನ ಕಾರ್ಯದರ್ಶಿ ನಾಗಶ್ರೀ, ಉಪಾಧ್ಯಕ್ಷ ಪಿ.ವೃಷಬೇಂದ್ರಪ್ಪ,ಮುಖಂಡರಾದ ಕೆ.ಆರ್.ಮಲ್ಲಿಕಾರ್ಜನಪ್ಪ, ನಿಜಗುಣರಾಜು, ಎ.ಎಸ್.ನಟರಾಜು, ಡಾ.ಎ.ಆರ್.ಬಾಬು, ಅಯ್ಯನಪುರ ಶಿವಕುಮಾರ್, ಎ.ಆರ್.ಬಾಲರಾಜ್, ಬಿಜೆಪಿ ಜಿಲ್ಲಾ ಗ್ರಾಮಾಂತರ ಮಂಡಲ ಅಧ್ಯಕ್ಷ ಬಸವಣ್ಣ, ಪ್ರಧಾನ ಕಾರ್ಯದರ್ಶಿ ನಲ್ಲೂರು ಶ್ರೀನಾಥ್, ಕೆ.ವೀರಭದ್ರಸ್ವಾಮಿ ಇದ್ದರು.