ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಚಾಮರಾಜನಗರ | ಮುಂಗಾರು ಪೂರ್ವ ಮಳೆ ಕೊರತೆ: ಬಿತ್ತನೆ ಕುಸಿತ

Published : 1 ಜುಲೈ 2024, 7:37 IST
Last Updated : 1 ಜುಲೈ 2024, 7:37 IST
ಫಾಲೋ ಮಾಡಿ
Comments
ಯಳಂದೂರಿನಲ್ಲಿ ರೈತರೊಬ್ಬರು ಉಳುಮೆಯಲ್ಲಿ ತೊಡಗಿರುವುದು
ಯಳಂದೂರಿನಲ್ಲಿ ರೈತರೊಬ್ಬರು ಉಳುಮೆಯಲ್ಲಿ ತೊಡಗಿರುವುದು
ಮುಂಗಾರು ಪೂರ್ವ ಮಳೆ ಕೊರತೆಯಿಂದ ಬಿತ್ತನೆ ಸ್ವಲ್ಪ ಕಡಿಮೆಯಾಗಿದೆ. ಉತ್ತಮ ಮಳೆ ನಿರೀಕ್ಷೆ ಇರುವುದರಿಂದ ಶೇ 90ರಷ್ಟು ಹೆಕ್ಟೇರ್ ಬಿತ್ತನೆ ನಿರೀಕ್ಷೆ ಇದೆ. ಬಿತ್ತನೆ ಬೀಜ ರಸಗೊಬ್ಬರ ಅಗತ್ಯ ಪ್ರಮಾಣದಲ್ಲಿ ದಾಸ್ತಾನು ಇದೆ. ಬಿತ್ತನೆಗೆ ಇನ್ನೂ ಸಮಯ ಇರುವುದರಿಂದ ಆತಂಕಪಡುವ ಅಗತ್ಯವಿಲ್ಲ.
– ಎಸ್‌.ಎಸ್‌.ಅಬಿದ್‌ಕೃಷಿ ಇಲಾಖೆ ಜಂಟಿ ನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT