ಸೋಮವಾರ, 16 ಮಾರ್ಚ್ 2026
×
ADVERTISEMENT

ಭರಚುಕ್ಕಿ ಜಲಪಾತಕ್ಕೆ ಜೀವಕಳೆ: ಪ್ರವಾಸಿಗರ ಕಣ್ಣಿಗೆ ಹಬ್ಬ; ವ್ಯಾಪಾರವೂ ಜೋರು

ಪ್ರಕೃತಿ ಸೌಂದರ್ಯ ಸವಿಯಲು ಬರುತ್ತಿರುವ ಪ್ರವಾಸಿಗರ ದಂಡು
Published : 21 ಜೂನ್ 2025, 5:51 IST
Last Updated : 21 ಜೂನ್ 2025, 5:51 IST
ADVERTISEMENT
ಫಾಲೋ ಮಾಡಿ
Comments
ಮೈದುಂಬಿ ಹರಿಯುವ ಜಲಪಾತ ನೋಡುವುದೇ ಸ್ವರ್ಗದಂತೆ. ಪ್ರತಿ ವರ್ಷ ಕುಟುಂಬ ಸಮೇತ ಭರಚುಕ್ಕಿ ಜಲಪಾತ ಸಹಿತ ಇತರೆ ತಾಣಗಳನ್ನು ವೀಕ್ಷಿಸಿ ಖುಷಿಯಿಂದ ಹೋಗುತ್ತೇವೆ.
– ಶಿವಶಂಕರ್, ಮಳವಳ್ಳಿ
ಎಚ್ಚರ ಇರಲಿ
ಭರಚುಕ್ಕಿ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರು ಹುಚ್ಚಾಟ ಪ್ರದರ್ಶಿಸುತ್ತಿರುವುದು ಪ್ರಾಣಾಪಾಯಕ್ಕೆ ಕಾರಣವಾಗುತ್ತಿದೆ. ಕಾವೇರಿ ನದಿಪಾತ್ರದಲ್ಲಿ ಈಜುಲು ಇಳಿಯುವುದು ಅಪಾಯಕಾರಿ ಸ್ಥಳಗಳಲ್ಲಿ ಸೆಲ್ಫಿ ತೆಗೆದುಕೊಳ್ಳುವ ಹುಚ್ಚು ಸಾಹಸ ಮಾಡುವುದು ಹೆಚ್ಚಾಗುತ್ತಿದ್ದು ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಜಲಪಾತ ಹಾಗೂ ಕಾವೇರಿ ನದಿಯೊಳಗೆ ಇಳಿದರೆ ದಂಡ ವಿಧಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಿವೈಎಸ್‌ಪಿ ಧರ್ಮೇಂದ್ರ ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT