ಭಾನುವಾರ, 20 ಜುಲೈ 2025
×
ADVERTISEMENT
ADVERTISEMENT

ಕೊಳ್ಳೇಗಾಲ: ಅಂಬೇಡ್ಕರ್ ತತ್ವಗಳ ಕಡೆ ನಮ್ಮ ಓಟಕ್ಕೆ ಚಾಲನೆ

Published : 13 ಏಪ್ರಿಲ್ 2025, 15:52 IST
Last Updated : 13 ಏಪ್ರಿಲ್ 2025, 15:52 IST
ಫಾಲೋ ಮಾಡಿ
Comments
ಕೊಳ್ಳೇಗಾಲ ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿ ಅಂಗವಾಗಿ ಎಂ.ಜಿ.ಎಸ್‍.ವಿ ಸ್ಪೋಟ್ಸ್ ಕ್ಲಬ್ ವತಿಯಿಂದ ಬಾಲಕ ಮತ್ತು ಬಾಲಕಿಯರಿಗೆ ‘ಅಂಬೇಡ್ಕರ್ ತತ್ವಗಳ ಕಡೆ ನಮ್ಮ ಓಟ’ ಶೀರ್ಷಿಕೆಯಡಿ ಮಿನಿ ಮ್ಯಾರಥನ್ ಸ್ಪರ್ಧೆಗೆ ಶಾಸಕ ಎಆರ್ ಕೃಷ್ಣಮೂರ್ತಿ ಅವರು ಭಾನುವಾರ ಚಾಲನೆ ನೀಡಿದರು.
ಕೊಳ್ಳೇಗಾಲ ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿ ಅಂಗವಾಗಿ ಎಂ.ಜಿ.ಎಸ್‍.ವಿ ಸ್ಪೋಟ್ಸ್ ಕ್ಲಬ್ ವತಿಯಿಂದ ಬಾಲಕ ಮತ್ತು ಬಾಲಕಿಯರಿಗೆ ‘ಅಂಬೇಡ್ಕರ್ ತತ್ವಗಳ ಕಡೆ ನಮ್ಮ ಓಟ’ ಶೀರ್ಷಿಕೆಯಡಿ ಮಿನಿ ಮ್ಯಾರಥನ್ ಸ್ಪರ್ಧೆಗೆ ಶಾಸಕ ಎಆರ್ ಕೃಷ್ಣಮೂರ್ತಿ ಅವರು ಭಾನುವಾರ ಚಾಲನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT