<p><strong>ಯಳಂದೂರು:</strong> ಪಟ್ಟಣದ ತಿರುಮಲ ಶ್ರೀನಿವಾಸ ದೇವಾಲಯದಲ್ಲಿ ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಪೂಜಾ ಕೈಂಕರ್ಯ ಶನಿವಾರ ವಿಜೃಂಭಣೆಯಿಂದ ಜರುಗಿತು.</p>.<p>ಮುಂಜಾನೆಯಿಂದಲೇ ಭಕ್ತರು ಅಷ್ಟಮಾತೃಕೆಯರ ದೇವಳ, ಮಹಾಲಕ್ಷ್ಮಿ, ವೆಂಕಟೇಶ್ವರ ದೇವಾಲಯಕ್ಕೆ ತೆರಳಿ ದರ್ಶನ ಪಡೆದರು. ಹರಕೆ ಹೊತ್ತವರು ಹಣ್ಣು ಕಾಯಿ ಮಾಡಿಸಿದರು.</p>.<p>ಸಂಜೆ ಪಟ್ಟಣದಲ್ಲಿ ಶ್ರೀನಿವಾಸನ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಇಟ್ಟು ಮಂಗಳವಾದ್ಯ ಸಮೇತ ಮೆರವಣಿಗೆ ಮಾಡಲಾಯಿತು. ಭಕ್ತರು ಅನ್ನ ಸಂತರ್ಪಣೆ ಕಾರ್ಯದಲ್ಲಿ ಭಾಗಿಯಾದರು. ಸಾವಿರಾರು ಭಕ್ತರು ಉತ್ಸವದಲ್ಲಿ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಳಂದೂರು:</strong> ಪಟ್ಟಣದ ತಿರುಮಲ ಶ್ರೀನಿವಾಸ ದೇವಾಲಯದಲ್ಲಿ ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಪೂಜಾ ಕೈಂಕರ್ಯ ಶನಿವಾರ ವಿಜೃಂಭಣೆಯಿಂದ ಜರುಗಿತು.</p>.<p>ಮುಂಜಾನೆಯಿಂದಲೇ ಭಕ್ತರು ಅಷ್ಟಮಾತೃಕೆಯರ ದೇವಳ, ಮಹಾಲಕ್ಷ್ಮಿ, ವೆಂಕಟೇಶ್ವರ ದೇವಾಲಯಕ್ಕೆ ತೆರಳಿ ದರ್ಶನ ಪಡೆದರು. ಹರಕೆ ಹೊತ್ತವರು ಹಣ್ಣು ಕಾಯಿ ಮಾಡಿಸಿದರು.</p>.<p>ಸಂಜೆ ಪಟ್ಟಣದಲ್ಲಿ ಶ್ರೀನಿವಾಸನ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಇಟ್ಟು ಮಂಗಳವಾದ್ಯ ಸಮೇತ ಮೆರವಣಿಗೆ ಮಾಡಲಾಯಿತು. ಭಕ್ತರು ಅನ್ನ ಸಂತರ್ಪಣೆ ಕಾರ್ಯದಲ್ಲಿ ಭಾಗಿಯಾದರು. ಸಾವಿರಾರು ಭಕ್ತರು ಉತ್ಸವದಲ್ಲಿ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>