ಚಲುವರಾಯಸ್ವಾಮಿ ಅವರು ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ನೇರವಾಗಿ ಆರೋಪ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಕುಮಾರಸ್ವಾಮಿ ಅವರು ಕೂಡ ರೈತರ ಮಗ. ಅವರು ತನಿಖೆಗೆ ಸಹರಿಸುತ್ತಾರೆ.ರೈತರ ಶ್ರಮದ ಹಣ ತಿಂದವರು ಉದ್ಧಾರವಾಗುವುದಿಲ್ಲ.ರೈತರಿಗೆ ಅನ್ಯಾಯ ಮಾಡುವವರಿಗೆ ಯಾರೂ ಬೆಂಬಲ ನೀಡಬಾರದು’ ಎಂದರು.