<p><strong>ಚಾಮರಾಜನಗರ:</strong> ತಾಲ್ಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಸುದರ್ಶನ ಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಸೋಮಶೇಖರ್ ಆಯ್ಕೆಯಾದರು.</p>.<p>ನಗರದ ಮೈಸೂರು ರಸ್ತೆಯಲ್ಲಿರುವ ಶ್ರೀದೇವಿ ಗಾರ್ಡನ್ನಲ್ಲಿ ನಡೆದ ತಾಲ್ಲೂಕು ಒಕ್ಕಲಿಗರ ಸಂಘದ ಸಭೆಯಲ್ಲಿ ಸುದರ್ಶನಗೌಡ ಅವರನ್ನು ಸರ್ವಾನುಮತದಿಂದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.</p>.<p>ಸಂಘದ ಗೌರವ ಅಧ್ಯಕ್ಷರಾಗಿ ಸುಟ್ಟಸ್ವಾಮಿ ಗೌಡ, ಉಪಾಧ್ಯಕ್ಷರಾಗಿ ಚಿನ್ನು ಮುತ್ತು, ಕೆ.ಎಂ.ಮಂಜು, ಪಿ.ಕೆ.ರಾಜು, ಸಹ ಕಾರ್ಯದರ್ಶಿಯಾಗಿ ಸಿ.ಬಿ.ನಾಗೇಂದ್ರ, ಮಹಾ ಪೋಷಕರಾಗಿ ಚಿಕ್ಕತಾಯಮ್ಮ, ಚಿಕ್ಕರಂಗೇಗೌಡ, ಪೋಷಕರಾಗಿ ಮಂಜುನಾಥ್ ಗೌಡ, ಮಹೇಶ್ಗೌಡ, ಖಜಾಂಚಿಯಾಗಿ ನಾರಾಯಣ ಪ್ರಸಾದ್ ಅವರನ್ನು ಆಯ್ಕೆ ಮಾಡಲಾಯಿತು.</p>.<p>ಸಮಾಜದ ಅಭಿವೃದ್ಧಿಗೆ ಬದ್ಧ: ಸಂಘದ ಅಧ್ಯಕ್ಷ ಸುದರ್ಶನ ಗೌಡ ಮಾತನಾಡಿ, ಸಂಘದ ನಿರ್ದೇಶಕರು ಒಮ್ಮತದಿಂದ ಅವಿರೋಧವಾಗಿ ಆಯ್ಕೆ ಮಾಡಿರುವುದಕ್ಕೆ ಆಭಾರಿಯಾಗಿದ್ದು ನಿರ್ದೇಶಕರ ಸಹಕಾರ ಮತ್ತು ವಿಶ್ವಾಸದೊಂದಿಗೆ ಸಂಘ ಹಾಗೂ ಸಮುದಾಯದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.</p>.<p>ಸಭೆಯಲ್ಲಿ ಸಂಘದ ನಿರ್ದೇಶಕ ನವಿಲೂರು ನಾಗೇಂದ್ರ, ಪಿ.ಎಚ್.ರಾಜು, ಅರುಣ್ ಕುಮಾರ್, ಪುರುಷೋತ್ತಮ್, ರಾಜಶೇಖರಮೂರ್ತಿ, ಸಿ.ಸಿ.ರಮೇಶ್, ಕೆ.ಮರಿಸ್ವಾಮಿ, ಸಿದ್ದರಾಜೇಗೌಡ, ಹೊಮ್ಮಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ತಾಲ್ಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಸುದರ್ಶನ ಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಸೋಮಶೇಖರ್ ಆಯ್ಕೆಯಾದರು.</p>.<p>ನಗರದ ಮೈಸೂರು ರಸ್ತೆಯಲ್ಲಿರುವ ಶ್ರೀದೇವಿ ಗಾರ್ಡನ್ನಲ್ಲಿ ನಡೆದ ತಾಲ್ಲೂಕು ಒಕ್ಕಲಿಗರ ಸಂಘದ ಸಭೆಯಲ್ಲಿ ಸುದರ್ಶನಗೌಡ ಅವರನ್ನು ಸರ್ವಾನುಮತದಿಂದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.</p>.<p>ಸಂಘದ ಗೌರವ ಅಧ್ಯಕ್ಷರಾಗಿ ಸುಟ್ಟಸ್ವಾಮಿ ಗೌಡ, ಉಪಾಧ್ಯಕ್ಷರಾಗಿ ಚಿನ್ನು ಮುತ್ತು, ಕೆ.ಎಂ.ಮಂಜು, ಪಿ.ಕೆ.ರಾಜು, ಸಹ ಕಾರ್ಯದರ್ಶಿಯಾಗಿ ಸಿ.ಬಿ.ನಾಗೇಂದ್ರ, ಮಹಾ ಪೋಷಕರಾಗಿ ಚಿಕ್ಕತಾಯಮ್ಮ, ಚಿಕ್ಕರಂಗೇಗೌಡ, ಪೋಷಕರಾಗಿ ಮಂಜುನಾಥ್ ಗೌಡ, ಮಹೇಶ್ಗೌಡ, ಖಜಾಂಚಿಯಾಗಿ ನಾರಾಯಣ ಪ್ರಸಾದ್ ಅವರನ್ನು ಆಯ್ಕೆ ಮಾಡಲಾಯಿತು.</p>.<p>ಸಮಾಜದ ಅಭಿವೃದ್ಧಿಗೆ ಬದ್ಧ: ಸಂಘದ ಅಧ್ಯಕ್ಷ ಸುದರ್ಶನ ಗೌಡ ಮಾತನಾಡಿ, ಸಂಘದ ನಿರ್ದೇಶಕರು ಒಮ್ಮತದಿಂದ ಅವಿರೋಧವಾಗಿ ಆಯ್ಕೆ ಮಾಡಿರುವುದಕ್ಕೆ ಆಭಾರಿಯಾಗಿದ್ದು ನಿರ್ದೇಶಕರ ಸಹಕಾರ ಮತ್ತು ವಿಶ್ವಾಸದೊಂದಿಗೆ ಸಂಘ ಹಾಗೂ ಸಮುದಾಯದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.</p>.<p>ಸಭೆಯಲ್ಲಿ ಸಂಘದ ನಿರ್ದೇಶಕ ನವಿಲೂರು ನಾಗೇಂದ್ರ, ಪಿ.ಎಚ್.ರಾಜು, ಅರುಣ್ ಕುಮಾರ್, ಪುರುಷೋತ್ತಮ್, ರಾಜಶೇಖರಮೂರ್ತಿ, ಸಿ.ಸಿ.ರಮೇಶ್, ಕೆ.ಮರಿಸ್ವಾಮಿ, ಸಿದ್ದರಾಜೇಗೌಡ, ಹೊಮ್ಮಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>